Tumkur News🔒 SSL VerifiedWelcome to the detailed analysis for tumkurnews.in. This domain is officially recognized as 🏠 Home - Tumkur News. According to their official web presence, their primary focus is: "ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ; ಈಜು ಬಾರದೆ ಮುಳುಗಿ ಸಾವು Tumkur news ಚಿಕ್ಕನಾಯಕನಹಳ್ಳಿ: ಅಣ್ಣ ಮತ್ತು ಸ್ನೇಹಿತರೊಂದಿಗೆ ಈಜಲು".
"ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ Tumkurnews ತುಮಕೂರು: ಬಡತನದ ಕಾರಣಕ್ಕಾಗಿ ದಯಾಮರಣ ಬೇಡಿದ್ದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಶಿರಾದಲ್ಲಿ ಗುರುವಾರ ನಡೆದಿದೆ. ಶಿರಾ ನಗರದ ಡಿಪ್ಲೊಮಾ ಕಾಲೇಜು ಹಿಂಭಾಗದ ಆಶ್ರಯ ಬಡಾವಣೆ ನಿವಾಸಿ ರಾಬಿಯಾ(೩೫), ಈಕೆಯ ಮಕ್ಕಳಾದ ತಮನ್ನ(೧೦) ಹಾಗೂ ಸಿಮ್ರಾನ್(೫) ಮೃತ ದುರ್ದೈವಿಗಳು. ಎಲ್ಲರೂ ಈದ್ ಮಿಲಾದ್ ಸಂಭ್ರಮದಲ್ಲಿದ್ದಾಗ ಈ ತಾಯಿ, ತನ್ನಿಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ, ತಾನೂ ತಿಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ…"
"ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಮುತ್ತಿಗೆ ವಿಫಲಗೊಳಿಸಿರು. ಇದಕ್ಕೂ ಮೊದಲು ಬಿಜೆಪಿ…"
"ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ Tumkurnews ತುಮಕೂರು: ಉರುಳಿಗೆ ಬಿದ್ದ ಚಿರತೆಯನ್ನು ಸುಟ್ಟು ಹಾಕಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ಜಮೀನಿನಲ್ಲಿ ಹಂದಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಚಿರತೆ ಸೆರೆಯಾಗಿದೆ. ಉರುಳಿನಲ್ಲಿ ಸಿಕ್ಕಿ ಚಿರತೆ ಮೃತಪಟ್ಟಿದ್ದು, ಆರೋಪಿಗಳು ಅದನ್ನು ತಮ್ಮ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ. ಅಷ್ಟರಲ್ಲಾಗಲೇ ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಶೇಖರ್, ಶಿವಕುಮಾರ್ ಮತ್ತು ನಾರಾಯಣಪ್ಪ ಎಂಬ ಮೂವರನ್ನು ಬಂಧಿಸಿದ್ದಾರೆ. ಅರೆ ಬೆಂದ…"
"ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ Tumkurnews ತುಮಕೂರು: ಬಡತನದ ಕಾರಣಕ್ಕಾಗಿ ದಯಾಮರಣ ಬೇಡಿದ್ದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಶಿರಾದಲ್ಲಿ ಗುರುವಾರ ನಡೆದಿದೆ. ಶಿರಾ ನಗರದ ಡಿಪ್ಲೊಮಾ ಕಾಲೇಜು ಹಿಂಭಾಗದ ಆಶ್ರಯ ಬಡಾವಣೆ ನಿವಾಸಿ ರಾಬಿಯಾ(೩೫), ಈಕೆಯ ಮಕ್ಕಳಾದ ತಮನ್ನ(೧೦) ಹಾಗೂ ಸಿಮ್ರಾನ್(೫) ಮೃತ ದುರ್ದೈವಿಗಳು. ಎಲ್ಲರೂ ಈದ್ ಮಿಲಾದ್ ಸಂಭ್ರಮದಲ್ಲಿದ್ದಾಗ ಈ ತಾಯಿ, ತನ್ನಿಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿ, ತಾನೂ ತಿಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ…"
By comparing tumkurnews.in to other leading websites in its niche, marketers and researchers can identify key traffic sources and growth opportunities. Explore our related resources below to find websites similar to tumkurnews.in.
Yes, according to our latest analysis, we detected a valid SSL certificate ensuring a secure connection.
As of August 29, 2026, tumkurnews.in holds an estimated domain authority score of 51/100 based on our VisitRank tracking algorithms.
You can find the best alternatives and similar sites to tumkurnews.in in our explore section, which includes competitors in the E-commerce & Retail sector.
Common Misspellings & Typo Domains for tumkurnews.in: